Advertisement
ನಮ್ಮೂರ ಸುದ್ದಿ

ಕಾಂಗ್ರೆಸ್, ಜೆಡಿಎಸ್ ನವರಿಗೆ ಇಂದು ನಾಮದ ಮಹತ್ವ ತಿಳಿಯಿತು – ಶಾಸಕ ಅಂಗಾರ

Share

ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.

ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ

ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.

ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

3 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago