ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…