ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…