ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…