ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…