ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…