ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ ನೆಲಸಮವಾಗಿತ್ತು.
ಘಟನೆಯಲ್ಲಿ ಮನೆ ಕಳೆದುಕೊಂಡ ಬಡ ಕುಟುಂಬಕ್ಕೆ ಬಾಳುಗೋಡಿನ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಹಾಯ ಹಸ್ತ ಚಾಚಿದ್ದು ರೂ 10.000 ಪರಿಹಾರ ಸಹಾಯಧನವನ್ನು ಶುಕ್ರವಾರ ಕುಟುಂಬದವರಿಗೆ ವಿತರಿಸಿದರು.
ಈ ಸಂದರ್ಭ ಕುಕ್ಕಪ್ಪ ಮುಂಡೋಕಜೆ, ನಿತಿನ್ ಬಾಳುಗೋಡು, ರಾಮಕೃಷ್ಣ ಕಟ್ಟೆಮನೆ, ತೇಜಕುಮಾರ ಮುಂಡೋಕಜೆ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…