ಬೆಂಗಳೂರು: ಕಳೆದ ನಾಲ್ಕು ದಿನಗಳ ವಿಚಾರಣೆ ಬಳಿಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಸದಿಲ್ಲಿಯಲ್ಲಿ ಬಂಧಿಸಿದ್ದಾರೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ಡಿ ಕೆ ಶಿವಕುಮಾರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಕಚೇರಿಯಲ್ಲಿ ವಿಚಾರಣೆ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.9 ಕೋಟಿ ರೂ. ನಗದು ಡಿ ಕೆ ಶಿವಕುಮಾರ್ ಅವರಿಗೆ ಉರುಳಾಗಿತ್ತು.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…