ಬೆಂಗಳೂರು: ಕಳೆದ ನಾಲ್ಕು ದಿನಗಳ ವಿಚಾರಣೆ ಬಳಿಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಸದಿಲ್ಲಿಯಲ್ಲಿ ಬಂಧಿಸಿದ್ದಾರೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ಡಿ ಕೆ ಶಿವಕುಮಾರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಕಚೇರಿಯಲ್ಲಿ ವಿಚಾರಣೆ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.9 ಕೋಟಿ ರೂ. ನಗದು ಡಿ ಕೆ ಶಿವಕುಮಾರ್ ಅವರಿಗೆ ಉರುಳಾಗಿತ್ತು.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…