ಬೆಂಗಳೂರು: ಕಳೆದ ನಾಲ್ಕು ದಿನಗಳ ವಿಚಾರಣೆ ಬಳಿಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಸದಿಲ್ಲಿಯಲ್ಲಿ ಬಂಧಿಸಿದ್ದಾರೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ಡಿ ಕೆ ಶಿವಕುಮಾರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಕಚೇರಿಯಲ್ಲಿ ವಿಚಾರಣೆ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.9 ಕೋಟಿ ರೂ. ನಗದು ಡಿ ಕೆ ಶಿವಕುಮಾರ್ ಅವರಿಗೆ ಉರುಳಾಗಿತ್ತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…