ಸುಳ್ಯ: ಕರ್ನಾಟಕ ಸರಕಾರದ 2019 -2020ನೇ ಸಾಲಿನ 5054 ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಮಂಜೂರಾದ ರೂ.50 ಲಕ್ಷ ಅನುವಾದದಲ್ಲಿ ಬಾಳಿಲ – ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕಾಗಿ ಶಾಸಕ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಮಾಜಿ ಅಧ್ಯಕ್ಷೆ ಮಾಲಿನಿ ಪ್ರಸಾದ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ. ಬಾಳಿಲ, ಪಿ.ಜಿ.ಎಸ್ ಎನ್ ಪ್ರಸಾದ್, ಕಾಂಚೋಡು ಪರಮೇಶ್ವರಯ್ಯ ಅತಿಥಿಗಳಾಗಿದ್ದರು. ರಾಮಪ್ರಸಾದ್ ಕಾಂಚೋಡು ಸ್ವಾಗತಿಸಿ, ಬಾಳಿಲ ಪಂಚಾಯಿತಿ ಸದಸ್ಯ ರಾಧಾಕೃಷ್ಣ ರಾವ್ ವಂದಿಸಿದರು. ಶ್ರೀನಾಥ್ ರೈ ದೋಳ್ತೋಡಿ, ಸತ್ಯಮೂರ್ತಿ ಬಾಳಿಲ, ಕಿರಣ್ ರೈ ಅಗಲ್ಪಾಡಿ, ಗಂಗಾಧರ ಕಾಯಾರ, ಮಾಧವ ಗೌಡ ಅಯ್ಯನಕಟ್ಟೆ, ರಾಮಚಂದ್ರ ಕಾಯಾರ, ಈಶ್ವರ ಚಂದ್ರ ಮುಂಡುಗಾರು, ರವಿಶಂಕರ್ ಕಾಂಚೋಡು ಉಪಸ್ಥಿತರಿದ್ದರು.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…