ಸುಳ್ಯ: ಕರ್ನಾಟಕ ಸರಕಾರದ 2019 -2020ನೇ ಸಾಲಿನ 5054 ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಮಂಜೂರಾದ ರೂ.50 ಲಕ್ಷ ಅನುವಾದದಲ್ಲಿ ಬಾಳಿಲ – ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕಾಗಿ ಶಾಸಕ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಮಾಜಿ ಅಧ್ಯಕ್ಷೆ ಮಾಲಿನಿ ಪ್ರಸಾದ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ. ಬಾಳಿಲ, ಪಿ.ಜಿ.ಎಸ್ ಎನ್ ಪ್ರಸಾದ್, ಕಾಂಚೋಡು ಪರಮೇಶ್ವರಯ್ಯ ಅತಿಥಿಗಳಾಗಿದ್ದರು. ರಾಮಪ್ರಸಾದ್ ಕಾಂಚೋಡು ಸ್ವಾಗತಿಸಿ, ಬಾಳಿಲ ಪಂಚಾಯಿತಿ ಸದಸ್ಯ ರಾಧಾಕೃಷ್ಣ ರಾವ್ ವಂದಿಸಿದರು. ಶ್ರೀನಾಥ್ ರೈ ದೋಳ್ತೋಡಿ, ಸತ್ಯಮೂರ್ತಿ ಬಾಳಿಲ, ಕಿರಣ್ ರೈ ಅಗಲ್ಪಾಡಿ, ಗಂಗಾಧರ ಕಾಯಾರ, ಮಾಧವ ಗೌಡ ಅಯ್ಯನಕಟ್ಟೆ, ರಾಮಚಂದ್ರ ಕಾಯಾರ, ಈಶ್ವರ ಚಂದ್ರ ಮುಂಡುಗಾರು, ರವಿಶಂಕರ್ ಕಾಂಚೋಡು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…