ಸುಳ್ಯ: ಕರ್ನಾಟಕ ಸರಕಾರದ 2019 -2020ನೇ ಸಾಲಿನ 5054 ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಮಂಜೂರಾದ ರೂ.50 ಲಕ್ಷ ಅನುವಾದದಲ್ಲಿ ಬಾಳಿಲ – ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕಾಗಿ ಶಾಸಕ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಮಾಜಿ ಅಧ್ಯಕ್ಷೆ ಮಾಲಿನಿ ಪ್ರಸಾದ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ. ಬಾಳಿಲ, ಪಿ.ಜಿ.ಎಸ್ ಎನ್ ಪ್ರಸಾದ್, ಕಾಂಚೋಡು ಪರಮೇಶ್ವರಯ್ಯ ಅತಿಥಿಗಳಾಗಿದ್ದರು. ರಾಮಪ್ರಸಾದ್ ಕಾಂಚೋಡು ಸ್ವಾಗತಿಸಿ, ಬಾಳಿಲ ಪಂಚಾಯಿತಿ ಸದಸ್ಯ ರಾಧಾಕೃಷ್ಣ ರಾವ್ ವಂದಿಸಿದರು. ಶ್ರೀನಾಥ್ ರೈ ದೋಳ್ತೋಡಿ, ಸತ್ಯಮೂರ್ತಿ ಬಾಳಿಲ, ಕಿರಣ್ ರೈ ಅಗಲ್ಪಾಡಿ, ಗಂಗಾಧರ ಕಾಯಾರ, ಮಾಧವ ಗೌಡ ಅಯ್ಯನಕಟ್ಟೆ, ರಾಮಚಂದ್ರ ಕಾಯಾರ, ಈಶ್ವರ ಚಂದ್ರ ಮುಂಡುಗಾರು, ರವಿಶಂಕರ್ ಕಾಂಚೋಡು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…