ಸುಳ್ಯ: ಕರ್ನಾಟಕ ಸರಕಾರದ 2019 -2020ನೇ ಸಾಲಿನ 5054 ಗ್ರಾಮೀಣ ರಸ್ತೆ ಅಭಿವೃದ್ದಿ ಯೋಜನೆಯಡಿ ಮಂಜೂರಾದ ರೂ.50 ಲಕ್ಷ ಅನುವಾದದಲ್ಲಿ ಬಾಳಿಲ – ಕಾಂಚೋಡು ರಸ್ತೆ ಕಾಂಕ್ರಿಟೀಕರಣಕ್ಕಾಗಿ ಶಾಸಕ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಮಾಜಿ ಅಧ್ಯಕ್ಷೆ ಮಾಲಿನಿ ಪ್ರಸಾದ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ. ಬಾಳಿಲ, ಪಿ.ಜಿ.ಎಸ್ ಎನ್ ಪ್ರಸಾದ್, ಕಾಂಚೋಡು ಪರಮೇಶ್ವರಯ್ಯ ಅತಿಥಿಗಳಾಗಿದ್ದರು. ರಾಮಪ್ರಸಾದ್ ಕಾಂಚೋಡು ಸ್ವಾಗತಿಸಿ, ಬಾಳಿಲ ಪಂಚಾಯಿತಿ ಸದಸ್ಯ ರಾಧಾಕೃಷ್ಣ ರಾವ್ ವಂದಿಸಿದರು. ಶ್ರೀನಾಥ್ ರೈ ದೋಳ್ತೋಡಿ, ಸತ್ಯಮೂರ್ತಿ ಬಾಳಿಲ, ಕಿರಣ್ ರೈ ಅಗಲ್ಪಾಡಿ, ಗಂಗಾಧರ ಕಾಯಾರ, ಮಾಧವ ಗೌಡ ಅಯ್ಯನಕಟ್ಟೆ, ರಾಮಚಂದ್ರ ಕಾಯಾರ, ಈಶ್ವರ ಚಂದ್ರ ಮುಂಡುಗಾರು, ರವಿಶಂಕರ್ ಕಾಂಚೋಡು ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…