ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…