ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…