ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…