ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…