ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…