ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…