ಸುಳ್ಯ: ಮಹಾ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾದ ಚಿಕ್ಕಮಂಗಳೂರಿನ ಕಾಂಡ್ಯಾ ಎಂಬಲ್ಲಿನ ತೂಗು ಸೇತುವೆಯನ್ನು ದುರಸ್ಥಿ ಪಡಿಸಬೇಕೆಂದು ಶಾಸಕ ಸಿ.ಟಿ.ರವಿ ದೂರವಾಣಿ ಕರೆ ಮಾಡಿ ಗಿರೀಶ್ ಭಾರದ್ವಾಜ್ ಅವರಿಗೆ ಕೇಳಿಕೊಂಡಿದ್ದಾರೆ. ಪ್ರವಾಹಕ್ಕೆ ಸಿಲುಕಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗಿರೀಶ್ ಭಾರದ್ವಾಜ್ ನಿರ್ಮಿಸಿದ 10 ತೂಗು ಸೇತುವೆಗಳಿಗೆ ಹಾನಿ ಸಂಭವಿಸಿತ್ತು. ತೂಗು ಸೇತುವೆಗಳು ಹಾನಿಗೀಡಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ತೀವ್ರ ನೋವು ತೋಡಿ ಕೊಂಡಿದ್ದರು. ಕಾಂಡ್ಯಾದ ತೂಗು ಸೇತುವೆ ದುರಸ್ಥಿ ಪಡಿಸುವಂತೆ ಅಲ್ಲಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಕೂಡ ಕರೆ ಇವರಿಗೆ ಮಾಡಿದ್ದಾರೆ.
ಮಳೆ ಕಡಿಮೆಯಾಗಿ ನೀರು ಇಳಿದ ಮೇಲೆ ದುರಸ್ಥಿ ಕಾರ್ಯ ನಡೆಸಬಹುದು ಎಂದು ಭಾರದ್ವಾಜ್ ತಿಳಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…