ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.
ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಇಂಜಿನಿಯರ್ ಮತ್ತು ಗುತ್ತಿಗದಾರರೊಂದಿಗೆ ಚರ್ಚೆ ನಡೆಸಿದರು. ಜೂನ್ ಐದರೊಳಗೆ ಕಾಂತಮಂಗಲದಿಂದ ಮೇನಾಲದವರೆಗೆ ಎರಡೂವರೆ ಕಿ.ಮಿ. ಡಾಮರೀಕರಣ ಪೂರ್ತಿ ಮಾಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಅಬ್ದುಲ್ ಕುಂಞಿ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ಸಿ.ಆರ್.ಎಫ್ ಯೋಜನೆಯಡಿ ಆರು ಕೋಟಿ ರೂ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಆಗುತಿದೆ. ಎರಡೂವರೆ ಕಿ.ಮಿ.ರಸ್ತೆ ಕಾಮಗಾರಿ ಪ್ರಥಮ ಹಂತದಲ್ಲಿ ನಡೆಸಲಾಗುತ್ತದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…