ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.
ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಇಂಜಿನಿಯರ್ ಮತ್ತು ಗುತ್ತಿಗದಾರರೊಂದಿಗೆ ಚರ್ಚೆ ನಡೆಸಿದರು. ಜೂನ್ ಐದರೊಳಗೆ ಕಾಂತಮಂಗಲದಿಂದ ಮೇನಾಲದವರೆಗೆ ಎರಡೂವರೆ ಕಿ.ಮಿ. ಡಾಮರೀಕರಣ ಪೂರ್ತಿ ಮಾಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಅಬ್ದುಲ್ ಕುಂಞಿ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ಸಿ.ಆರ್.ಎಫ್ ಯೋಜನೆಯಡಿ ಆರು ಕೋಟಿ ರೂ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಆಗುತಿದೆ. ಎರಡೂವರೆ ಕಿ.ಮಿ.ರಸ್ತೆ ಕಾಮಗಾರಿ ಪ್ರಥಮ ಹಂತದಲ್ಲಿ ನಡೆಸಲಾಗುತ್ತದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…