ಸುಳ್ಯ: ಕಾಂತಮಂಗಲ- ಅಜ್ಜಾವರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.
ಸೋಮವಾರ ಬೆಳಿಗ್ಗೆ ಕಾಂತಮಂಗಲಕ್ಕೆ ಆಗಮಿಸಿದ ಅವರು ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಇಂಜಿನಿಯರ್ ಮತ್ತು ಗುತ್ತಿಗದಾರರೊಂದಿಗೆ ಚರ್ಚೆ ನಡೆಸಿದರು. ಜೂನ್ ಐದರೊಳಗೆ ಕಾಂತಮಂಗಲದಿಂದ ಮೇನಾಲದವರೆಗೆ ಎರಡೂವರೆ ಕಿ.ಮಿ. ಡಾಮರೀಕರಣ ಪೂರ್ತಿ ಮಾಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಚಂದ್ರಶೇಖರ ಪನ್ನೆ, ಭಾಸ್ಕರ ರಾವ್ ಬಯಂಬು, ಅಬ್ದುಲ್ ಕುಂಞಿ ನೇಲ್ಯಡ್ಕ, ವೆಂಕಟ್ರಮಣ ಮುಳ್ಯ, ರಾಜೇಶ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ಸಿ.ಆರ್.ಎಫ್ ಯೋಜನೆಯಡಿ ಆರು ಕೋಟಿ ರೂ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಆಗುತಿದೆ. ಎರಡೂವರೆ ಕಿ.ಮಿ.ರಸ್ತೆ ಕಾಮಗಾರಿ ಪ್ರಥಮ ಹಂತದಲ್ಲಿ ನಡೆಸಲಾಗುತ್ತದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…