Advertisement
ಸುದ್ದಿಗಳು

ಕಾಂತಮಂಗಲ ಬಾವಿ ದುರಸ್ತಿಗೆ ಮನವಿ

Share

ಸುಳ್ಯ: ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲೆ ಮತ್ತು ಅಂಗನವಾಡಿ ಸಮೀಪ ಇರುವ ಸಾರ್ವಜನಿಕ ಬಾವಿಯ ಅಕ್ಕಪಕ್ಕದಲ್ಲಿ ಶೌಚಾಲಯಗುಂಡಿ,ಕೊಳಚೆ ನೀರಿನ ಇಂಗುಗುಂಡಿಯಿದ್ದು ಇದರ ಪರಿಣಾಮವಾಗಿ ಬಾವಿ ನೀರು ಹಾಳಾಗಿ ದುರ್ವಾಸನೆ ಮತ್ತು ನೀರಿನ ಬಣ್ಣ ಬದಲಾಗಿ ಸಾರ್ವಜನಿಕರಿಗೆ ಅದರ ಉಪಯೋಗಕ್ಕೆ ಬಾರದಂತಾಗಿದ್ದು ,ನೀರಿನ ಸಮಸ್ಯೆ ಎದುರಿಸುತ್ತಿರುವ ಆ ಭಾಗದ ಜನರಿಗೆ ಮತ್ತೆ ಅದರ ಸದುಪಯೋಗಕ್ಕೆ ಬರುವಂತೆ ಮಾಡಲು ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ  ಸುಳ್ಯ ತಾಹಶೀಲ್ದಾರರಿಗೆ ಮನವಿ ನೀಡಲಾಯಿತು.

ಮನವಿ ಸ್ವೀಕರಿಸಿದ ತಹಶೀಲ್ದಾರರು ತಕ್ಷಣ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸುಳ್ಯ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ,ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ,ಕಾಂತಮಂಗಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೀತಾಕಾಟಿಪಳ್ಳ,ಹಾಗೂ ಸಮಿತಿಯ ಕಾರ್ಯಕರ್ತರಾದ ಕಾಂತಮಂಗಲದ ಸುನೀಲ್ ,ದಯಾನಂದ,ಶಶಿಧರ, ವಸಂತ ಬಸವನಪಾದೆ,ಸುನೀಲ್ ,ದೀಕ್ಷೀತ್,ಉಮೇಶ್,ರಾಜೇಶ್,ಕುಮಾರ ಗಂಧದಗುಡ್ಡೆ ಮೆದಲಾದವರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

14 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago