ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

May 17, 2019
7:00 AM

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.

Advertisement
Advertisement

ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …
May 22, 2025
8:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group