ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

May 17, 2019
7:00 AM

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.

ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror