ಬಾಳುಗೋಡು: ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.
ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…