ಬಾಳುಗೋಡು: ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.
ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…