ಬಾಳುಗೋಡು: ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.
ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…