ಬಾಳುಗೋಡು: ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.
ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…