ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಬಳಿಯ ರುದ್ರಫಾರ್ಮ್ಸ್ ಗೆ ಕಳೆದ 3 ದಿನಗಳಿಂದ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.
ರವೀಂದ್ರ ರುದ್ರಪಾದ ಅವರ ತೋಟಕ್ಕೆ ಬೆಳಗಿನ ಜಾವ ಆನೆಗಳ ಹಿಂಡು ಸತತವಾಗಿ ದಾಳಿ ನಡೆಸುತ್ತಿದೆ. ಆನೆಗಳ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಬೆಳಗಿನ ಜಾವ ತೋಟಕ್ಕೆ ಧಾಳಿ ನಡೆಸಿ ಸುಮಾರು 600 ಅಡಿಕೆ ಮರ ಹಾಗೂ ಗಿಡ ನಾಶ ಮಾಡಿದೆ. ಪಕ್ಕದ ಕಾಡಿನಲ್ಲಿ ಕಾಡಾನೆ ಬೀಡು ಬಿಟ್ಟಿದ್ದು ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…