ಮಡಿಕೇರಿ :ಸುಂಟಿಕೊಪ್ಪದ ಟಾಟಾ ಕಾಫಿ ತೋಟದಲ್ಲಿದ್ದ ಕಾಡುಕುರಿ ಮರಿಯನ್ನು ಸ್ಥಳೀಯರು ಶ್ವಾನಗಳಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಕಾಡುಕುರಿ ಮರಿ ಮೇಲೆ ಶ್ವಾನಗಳು ದಾಳಿ ನಡೆಸುತ್ತಿರುವುದನ್ನು ಕಂಡ ತೋಟದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ ಹಾಗೂ ಕಾರ್ಮಿಕರು ಶ್ವಾನಗಳ ದಾಳಿಯಿಂದ ಮರಿಯನ್ನು ರಕ್ಷಿಸಿದರು.
ಶ್ವಾನ ದಾಳಿಯ ಸಂದರ್ಭ ಕಾಡುಕುರಿಯ ತಾಯಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಅಸಹಾಯಕವಾಗಿತ್ತು. ಗಾಯಗೊಂಡ ಕಾಡುಕುರಿಗೆ ಸುಂಟಿಕೊಪ್ಪ ಪಶು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…