ಮಡಿಕೇರಿ :ಸುಂಟಿಕೊಪ್ಪದ ಟಾಟಾ ಕಾಫಿ ತೋಟದಲ್ಲಿದ್ದ ಕಾಡುಕುರಿ ಮರಿಯನ್ನು ಸ್ಥಳೀಯರು ಶ್ವಾನಗಳಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಕಾಡುಕುರಿ ಮರಿ ಮೇಲೆ ಶ್ವಾನಗಳು ದಾಳಿ ನಡೆಸುತ್ತಿರುವುದನ್ನು ಕಂಡ ತೋಟದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ ಹಾಗೂ ಕಾರ್ಮಿಕರು ಶ್ವಾನಗಳ ದಾಳಿಯಿಂದ ಮರಿಯನ್ನು ರಕ್ಷಿಸಿದರು.
ಶ್ವಾನ ದಾಳಿಯ ಸಂದರ್ಭ ಕಾಡುಕುರಿಯ ತಾಯಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಅಸಹಾಯಕವಾಗಿತ್ತು. ಗಾಯಗೊಂಡ ಕಾಡುಕುರಿಗೆ ಸುಂಟಿಕೊಪ್ಪ ಪಶು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…