ಮಡಿಕೇರಿ :ಸುಂಟಿಕೊಪ್ಪದ ಟಾಟಾ ಕಾಫಿ ತೋಟದಲ್ಲಿದ್ದ ಕಾಡುಕುರಿ ಮರಿಯನ್ನು ಸ್ಥಳೀಯರು ಶ್ವಾನಗಳಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಕಾಡುಕುರಿ ಮರಿ ಮೇಲೆ ಶ್ವಾನಗಳು ದಾಳಿ ನಡೆಸುತ್ತಿರುವುದನ್ನು ಕಂಡ ತೋಟದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ ಹಾಗೂ ಕಾರ್ಮಿಕರು ಶ್ವಾನಗಳ ದಾಳಿಯಿಂದ ಮರಿಯನ್ನು ರಕ್ಷಿಸಿದರು.
ಶ್ವಾನ ದಾಳಿಯ ಸಂದರ್ಭ ಕಾಡುಕುರಿಯ ತಾಯಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಅಸಹಾಯಕವಾಗಿತ್ತು. ಗಾಯಗೊಂಡ ಕಾಡುಕುರಿಗೆ ಸುಂಟಿಕೊಪ್ಪ ಪಶು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…