ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.
ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ ಮಂಡಳಿ ಚಾರ್ವಾಕ, ಶ್ರೀ ಹರಿ ಭಜನಾ ಮಂಡಳಿ ಪುಣ್ಚಾತ್ತಾರು, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೆಯ್ಯೂರು, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಎಣ್ಮೂರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಕೊಡಿಯಾಲ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಇಲ್ಲಿಯ ತಂಡಗಳು ಭಾಗವಹಿಸಿದ್ದವು .
ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ ತೋಟ, ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮತ್ತು ಕಾರ್ಯದರ್ಶಿ ಜಯಂತ ಅಬೀರ, ಭಜನಾ ಮಂಡಳಿಯ ಸದಸ್ಯರುಗಳು, ಊರವರು ಉಪಸ್ಥಿತರಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…