ಕಾಣಿಯೂರು : ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…