ಕಾಣಿಯೂರು : ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…