ಕಾಣಿಯೂರು : ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…