ಕಾಣಿಯೂರು : ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…