ಕಾಣಿಯೂರು : ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…