ಕಾನೂನು ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುತ್ತದೆ

July 18, 2019
3:00 PM

ಸುಳ್ಯ:  ಕಾನೂನು ಸಮಾಜದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುತ್ತದೆ. ಹಾಗಾಗಿ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯ. ತಮ್ಮ ಕರ್ತವ್ಯವನ್ನು ಅರಿತಾಗ ಹಕ್ಕುಗಳು ತನ್ನಿಂದ ತಾನೇ ಲಭ್ಯವಾಗುತ್ತದೆ ಎಂದು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕೃಷ್ಣ ಬಿ.ಅಭಿಪ್ರಾಯಪಟ್ಟರು.

ಅವರು ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನ ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ಹಮ್ಮಿಕೊಂಡ“ನಿತ್ಯಜೀವನದಲ್ಲಿ ಕಾನೂನು”ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಮಾತನಾಡುತ್ತಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಾನೂನನ್ನು ಅರಿತು ಮುನ್ನಡೆದದ್ದೇ ಆದಲ್ಲಿ ಓರ್ವ ಸಭ್ಯ ವ್ಯಕ್ತಿಯಾಗಿ ಮೂಡಿ ಬರಲು ಸಾಧ್ಯ ಎಂದರು.

ಸುಳ್ಯ ಆರಕ್ಷಕಠಾಣೆಯ ಪ್ರೊಬೇಷನರಿ ಪೋಲೀಸ್‍ ಉಪನಿರೀಕ್ಷಕ ಆಂಜನೇಯರೆಡ್ಡಿ, ಪ್ರೊಬೇಷನರಿ ಪೋಲೀಸ್‍ಉಪನಿರೀಕ್ಷಕ ಸಂತೋಷ್‍ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಘಟಕ ನಾಯಕರುಗಳಾದ ನಾಯಕರುಗಳಾದ ಭುವನ್ ಪಿ,ಕುಮುದಾ ಬಿ ಎಸ್,ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಉಪನ್ಯಾಸಕಿರತ್ನಾವತಿ ಡಿ. ಹಾಗೂ ಹಿರಿಯರೆಡ್‍ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು.

ತೇಜಸ್ವಿನಿ, ಮೌನ, ಸಿಂಚನಾ ಪಿ. ಎಂಪ್ರಾರ್ಥಿಸಿದ ಕಾರ್ಯಕ್ರಮದಲ್ಲಿಪಲ್ಲವಿ ಸ್ವಾಗತಿಸಿ,ಮೌನವಂದಿಸಿದರು. ಜಯಮಾಲಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror