ಕಾಮಗಾರಿಗೆ ಅನುದಾನ ಮಾತ್ರವಲ್ಲ ನಿರ್ವಹಣೆಯತ್ತಲೂ ಗಮನಹರಿಸಿದ ತಾಪಂ ಸದಸ್ಯ

May 3, 2019
2:34 PM

ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.

ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ  ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು.  ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror