ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…