ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…