ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…