ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…