ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…