Advertisement
ನಮ್ಮೂರ ಸುದ್ದಿ

ಕಾಮಗಾರಿಗೆ ಅನುದಾನ ಮಾತ್ರವಲ್ಲ ನಿರ್ವಹಣೆಯತ್ತಲೂ ಗಮನಹರಿಸಿದ ತಾಪಂ ಸದಸ್ಯ

Share

ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.

Advertisement
Advertisement

Advertisement

ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ  ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು.  ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

10 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

11 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago