ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…